23.6 C
ಪುತ್ತೂರು, ಬೆಳ್ತಂಗಡಿ
May 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

ನಡ: ಎ.30ರಂದು ಸುರಿದ ಭಾರಿ ಗಾಳಿ ಮಳೆಗೆ ನಡ ಗ್ರಾಮದ ಕೂತ್ರೋಟ್ಟು ಗಿರಿಜಾ ಅವರ ಮನೆಗೆ ಮರ ಬಿದ್ದು ಮನೆ ಸಂಪೂರ್ಣವಾಗಿ ಹಾನಿಯಾದ ಘಟನೆ ನಡೆದಿದೆ.

ಮನೆಯಲ್ಲಿ ಗಿರಿಜಾ ಅವರ ಮಗಳು ಮತ್ತು ಅವರ ಮೊಮ್ಮಕ್ಕಳು ಇದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಮನೆಯ ಹಂಚು ಪುಡಿ ಪುಡಿಯಾಗಿದ್ದು, ಗೋಡೆ ಬಿರುಕು ಬಿಟ್ಟಿದ್ದು ಅಪಾರ ಹಾನಿ ಸಂಭವಿಸಿದೆ.

ಇಂದು ನಡ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು ಕಾರ್ಯ ನಡೆಯಿತು.

ಸ್ಥಳಕ್ಕೆ ನಡ ಗ್ರಾ.ಪಂ. ನ ಅಧ್ಯಕ್ಷೆ ಮಂಜುಳಾ, ಗ್ರಾಮಕರಣೀಕ, ಹಾಗೂ ಸದಸ್ಯರಾದ ವಿಜಯ ಗೌಡ, ದಿವಾಕರ್ ಗೌಡ, ಚಂದ್ರಹಾಸ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya
error: Content is protected !!