26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ ಸಮೀರ್ ಮುಸ್ಲಿಯರ್ ಮತ್ತು ವಲಸರಿ ದಿನೇಶ್ ಪೂಜಾರಿಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಹಾಗೂ ಚಾರ್ಮಾಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಇಮ್ರಾನ್, ಪ್ರಮುಖರಾದ ಸಂಶುದ್ದೀನ್ ಡಿ.ಕೆ , ನಿತಿನ್ ಚಾರ್ಮಾಡಿ, ಅಶೋಕ್ ಮುದ್ದೊಟ್ಟು, ಭವಿತ್ ವಲಸಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya
error: Content is protected !!