25 C
ಪುತ್ತೂರು, ಬೆಳ್ತಂಗಡಿ
May 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೇಸಿ ಭವನ ಬೆಳ್ತಂಗಡಿ ಇಲ್ಲಿ ಜೇಸಿಯೇತರರಿಗೆ ಒರಿಯಂಟೇಷನ್ ತರಬೇತಿ ಹಮ್ಮಿಕೊಳ್ಳಲಾಯಿತು. ಜೆಸಿಐ ಭಾರತದ ವಲಯ 15 ರ ಪೂರ್ವ ವಲಯಾಧ್ಯಕ್ಷ ಜೆಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತಾ ಇವರು ಜೆಸಿಐ ನಲ್ಲಿನ ವಿಫುಲ ಅವಕಾಶಗಳು ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಮಾಹಿತಿಯನ್ನೊಳಗೊಂಡ ತರಬೇತಿ ನಡೆಸಿಕೊಟ್ಟರು. ತರಬೇತಿ ಪಡೆದ ಜೇಸಿಯೇತರರು ಜೆಸಿಐ ಬೆಳ್ತಂಗಡಿ ಸದಸ್ಯರಾಗಿ ಸೇರ್ಪಡೆಯಾದರು ತರಬೇತುದಾರರು ನೂತನ ಸದಸ್ಯರಿಗೆ ಪ್ರಮಾಣವಚನ ಭೋದಿಸಿದರು.

ಜೆಸಿಐ ಬೆಳ್ತಂಗಡಿ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸರ್ವರಿಗೂ ಸ್ವಾಗತ ಕೋರಿದರು. ವಲಯದ ಉಪಾಧ್ಯಕ್ಷ ಜೆ.ಎಫ್.ಎಮ್ ರಂಜಿತ್ ಎಚ್‌ಡಿ ರವರು ನೂತನ ಜೇಸಿಗಳಿಗೆ ಶುಭಾಶಯ ಸಲ್ಲಿಸಿದರು. ಮಹಿಳಾ ಜೇಸಿ ಸಂಯೋಜಕಿ ಜೇಸಿ ಚಿತ್ರಪ್ರಭ ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಮೊದ್ ಕೆ ಚಿಬಿದ್ರೆ ಧನ್ಯವಾದವಿತ್ತರು.

Related posts

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!