July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೇಸಿ ಭವನ ಬೆಳ್ತಂಗಡಿ ಇಲ್ಲಿ ಜೇಸಿಯೇತರರಿಗೆ ಒರಿಯಂಟೇಷನ್ ತರಬೇತಿ ಹಮ್ಮಿಕೊಳ್ಳಲಾಯಿತು. ಜೆಸಿಐ ಭಾರತದ ವಲಯ 15 ರ ಪೂರ್ವ ವಲಯಾಧ್ಯಕ್ಷ ಜೆಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತಾ ಇವರು ಜೆಸಿಐ ನಲ್ಲಿನ ವಿಫುಲ ಅವಕಾಶಗಳು ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಮಾಹಿತಿಯನ್ನೊಳಗೊಂಡ ತರಬೇತಿ ನಡೆಸಿಕೊಟ್ಟರು. ತರಬೇತಿ ಪಡೆದ ಜೇಸಿಯೇತರರು ಜೆಸಿಐ ಬೆಳ್ತಂಗಡಿ ಸದಸ್ಯರಾಗಿ ಸೇರ್ಪಡೆಯಾದರು ತರಬೇತುದಾರರು ನೂತನ ಸದಸ್ಯರಿಗೆ ಪ್ರಮಾಣವಚನ ಭೋದಿಸಿದರು.

ಜೆಸಿಐ ಬೆಳ್ತಂಗಡಿ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸರ್ವರಿಗೂ ಸ್ವಾಗತ ಕೋರಿದರು. ವಲಯದ ಉಪಾಧ್ಯಕ್ಷ ಜೆ.ಎಫ್.ಎಮ್ ರಂಜಿತ್ ಎಚ್‌ಡಿ ರವರು ನೂತನ ಜೇಸಿಗಳಿಗೆ ಶುಭಾಶಯ ಸಲ್ಲಿಸಿದರು. ಮಹಿಳಾ ಜೇಸಿ ಸಂಯೋಜಕಿ ಜೇಸಿ ಚಿತ್ರಪ್ರಭ ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಮೊದ್ ಕೆ ಚಿಬಿದ್ರೆ ಧನ್ಯವಾದವಿತ್ತರು.

Related posts

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

Suddi Udaya
error: Content is protected !!