25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

ನಾರಾವಿ : ಇಲ್ಲಿಯ ಮಂಜುನಗರ ಮಿತ್ತೊಟ್ಟು ಎಂಬಲ್ಲಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.30ರಂದು ನಡೆದಿದೆ.

ಘಟನೆ ವಿವರ: ನಾರಾವಿ ಗ್ರಾಮದ ಮಂಜುನಗರ ಮಿತ್ತೊಟ್ಟು ತಿರುವು ಎಂಬಲ್ಲಿ ಗುರುವಾಯನಕೆರೆ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಾಲಕ ಗಣೇಶ್‌ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಕಾರು ಚಾಲನಾ ಹತೋಟಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕಾರು ಜಖಂಗೊಂಡು ತಿರುಗಿ ನಿಂತಿದ್ದು, ಕಾರಿನಲ್ಲಿದ್ದ ಜೀವನ್ ಕೆ ಬಲ ಭುಜಕ್ಕೆ ಗುದ್ದಿದ ಗಾಯ ಹಾಗೂ ಶಶಾಂಕ ರವರಿಗೆ ಎದೆಗೆ ಗುದ್ದಿದ ಗಾಯವಾಗಿ, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಉಜಿರೆ ಗ್ರಾ. ಪಂ. ವಾರ್ಡ್ 4ರ ಉಪಚುನಾವಣೆ: ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ನಡೆಸಿದ ಜಂಟಿ ಸರ್ವೆ ಪೂರ್ಣ: ಸೂಕ್ತ ಆದೇಶ ನೀಡುವಂತೆ ಶಾಸಕ ಹರೀಶ್ ಪೂಂಜರಿಂದ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya
error: Content is protected !!