July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘ, ಮುಂಡಾಜೆ ಹಾಗೂ ಚಿರಂಜೀವಿ ಯುವಕ ಮಂಡಲ ಕಾನರ್ಪ ಮತ್ತು ಮಹಮ್ಮಾಯಿ ಸೇವಾ ಸ್ಪಂದನ ಕಡಿರುದ್ಯಾವರ ಇದರ ಜಂಟಿ ಕೂಡುವಿಕೆಯೊಂದಿಗೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿರಾಟ್ ಹಿಂದೂ ಸೇವಾ ಸಂಘ, ಮುಂಡಾಜೆ ವತಿಯಿಂದ

ಸೋಮಂತಡ್ಕ ಪೇಟೆಯಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆಯು ಎ.30 ರಂದು ಸಂಜೆ ಸೋಮಂತಡ್ಕ ವಠಾರದಲ್ಲಿ ನಡೆಯಿತು.

Related posts

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

Suddi Udaya
error: Content is protected !!