September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಂಗಳೂರು ನಗರದ ಹೊರವಲಯದ ಕುಡುಪು ಮೈದಾನದ ಬಳಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ, ಈ ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಮುಂದೆ

ಈ ರೀತಿಯ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮವಹಿಸಬೇಕು ಎಂದು ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದರು.

Related posts

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಬಾರ್ಯ: ಮುರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1.50 ಲಕ್ಷ ಡಿಡಿ ವಿತರಣೆ

Suddi Udaya

ಬೆಳ್ತಂಗಡಿ: ಯೋಗ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya

ಉಜಿರೆ ಅನುಗ್ರಹ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!