July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಂಗಳೂರು ನಗರದ ಹೊರವಲಯದ ಕುಡುಪು ಮೈದಾನದ ಬಳಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ, ಈ ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಮುಂದೆ

ಈ ರೀತಿಯ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮವಹಿಸಬೇಕು ಎಂದು ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದರು.

Related posts

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!