24.4 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

ಲಾಯಿಲ: ಎ.30 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಲಾಯಿಲ ಗ್ರಾಮದ ಸಂಗಾತಿನಗರ ಎಂಬಲ್ಲಿ ಬೃಹದಾಕಾರದ ಮೂರು ಮರಗಳು ವಿದ್ಯುತ್ ಕಂಬದ ಮೇಲೆ ಬಿದ್ದು ಅಪಾರ ಹಾನಿಯಾಗುದರ ಜೊತೆಗೆ ರಸ್ತೆಗೆ ಅಡ್ದಲಾಗಿ ಬಿದ್ದ ಘಟನೆ ನಡೆದಿದೆ.

ವಿಷಯ ತಿಳಿದ ಕೂಡಲೆ ಗ್ರಾಮ ಪಂಚಾಯಿತಿ ಸದಸ್ಯರಾದ ಅರವಿಂದ್ ಹಾಗೂ ಗಣೇಶ್ ಇವರು ತಕ್ಷಣ ಸ್ಪಂದಿಸಿ ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಿ ಕೂಡಲೇ ಪಂಚಾಯತ್ ಮುಖಾಂತರ ಮರ ಕಟ್ಟಿಂಗ್ ಮಾಡುವವರನ್ನು ತರಿಸಿ ರಸ್ತೆಗೆ ಅಡ್ಡಲಾಗಿ ಬಿದ್ದಿದ ಮರವನ್ನು ತೆರವುಗೊಳಿಸಿದ್ದಾರೆ. ತಕ್ಷಣ ಸ್ಪಂದಿಸಿದ ಇವರ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಈ ತೆರವು ಕಾರ್ಯದಲ್ಲಿ ನಿವೃತ್ತ ಸೈನಿಕರಾದ ಉಮೇಶ್, ವರದಿಗಾರರಾದ ಉದಯ ಲಾಯಿಲ, ಉದ್ಯಮಿಗಳಾದ ಅಶೋಕ್ ಶೆಟ್ಟಿ ಅರುಣ್, ಜೋಶಿಲ್ ಹಾಗೂ ಇನ್ನಿತರರು ಸಹಕರಿಸಿದ್ದಾರೆ.

Related posts

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya
error: Content is protected !!