July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

ಲಾಯಿಲ: ಎ.30 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಲಾಯಿಲ ಗ್ರಾಮದ ಸಂಗಾತಿನಗರ ಎಂಬಲ್ಲಿ ಬೃಹದಾಕಾರದ ಮೂರು ಮರಗಳು ವಿದ್ಯುತ್ ಕಂಬದ ಮೇಲೆ ಬಿದ್ದು ಅಪಾರ ಹಾನಿಯಾಗುದರ ಜೊತೆಗೆ ರಸ್ತೆಗೆ ಅಡ್ದಲಾಗಿ ಬಿದ್ದ ಘಟನೆ ನಡೆದಿದೆ.

ವಿಷಯ ತಿಳಿದ ಕೂಡಲೆ ಗ್ರಾಮ ಪಂಚಾಯಿತಿ ಸದಸ್ಯರಾದ ಅರವಿಂದ್ ಹಾಗೂ ಗಣೇಶ್ ಇವರು ತಕ್ಷಣ ಸ್ಪಂದಿಸಿ ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಿ ಕೂಡಲೇ ಪಂಚಾಯತ್ ಮುಖಾಂತರ ಮರ ಕಟ್ಟಿಂಗ್ ಮಾಡುವವರನ್ನು ತರಿಸಿ ರಸ್ತೆಗೆ ಅಡ್ಡಲಾಗಿ ಬಿದ್ದಿದ ಮರವನ್ನು ತೆರವುಗೊಳಿಸಿದ್ದಾರೆ. ತಕ್ಷಣ ಸ್ಪಂದಿಸಿದ ಇವರ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಈ ತೆರವು ಕಾರ್ಯದಲ್ಲಿ ನಿವೃತ್ತ ಸೈನಿಕರಾದ ಉಮೇಶ್, ವರದಿಗಾರರಾದ ಉದಯ ಲಾಯಿಲ, ಉದ್ಯಮಿಗಳಾದ ಅಶೋಕ್ ಶೆಟ್ಟಿ ಅರುಣ್, ಜೋಶಿಲ್ ಹಾಗೂ ಇನ್ನಿತರರು ಸಹಕರಿಸಿದ್ದಾರೆ.

Related posts

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಾಗಾರ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!