25.4 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

ಕಣಿಯೂರು: ಮಾದ ಸಪಲ್ಯ ಕಣಿಯೂರು ಇವರ ಮನೆಗೆ ಎ.30ರಂದು ಸಂಜೆ ಗಾಳಿ ಮಳೆಗೆ ಮೇಲ್ಚಾವಣಿ ಗೆ ಹಾನಿಯಾಗಿದ್ದು ಸ್ಥಳಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿ ವೈಯಕ್ತಿಕ ಧನ ಸಹಾಯ ಹಾಗೂ ಕುಟುಂಬಕ್ಕೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತಾರಾಮ್ ಮಡಿವಾಳ ಜೊತೆಗಿದ್ದರು.

Related posts

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!