ಕಣಿಯೂರು: ಮಾದ ಸಪಲ್ಯ ಕಣಿಯೂರು ಇವರ ಮನೆಗೆ ಎ.30ರಂದು ಸಂಜೆ ಗಾಳಿ ಮಳೆಗೆ ಮೇಲ್ಚಾವಣಿ ಗೆ ಹಾನಿಯಾಗಿದ್ದು ಸ್ಥಳಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿ ವೈಯಕ್ತಿಕ ಧನ ಸಹಾಯ ಹಾಗೂ ಕುಟುಂಬಕ್ಕೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತಾರಾಮ್ ಮಡಿವಾಳ ಜೊತೆಗಿದ್ದರು.