July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

ನಡ: ಎ.30ರಂದು ಸುರಿದ ಭಾರಿ ಗಾಳಿ ಮಳೆಗೆ ನಡ ಗ್ರಾಮದ ಕೂತ್ರೋಟ್ಟು ಗಿರಿಜಾ ಅವರ ಮನೆಗೆ ಮರ ಬಿದ್ದು ಮನೆ ಸಂಪೂರ್ಣವಾಗಿ ಹಾನಿಯಾದ ಘಟನೆ ನಡೆದಿದೆ.

ಮನೆಯಲ್ಲಿ ಗಿರಿಜಾ ಅವರ ಮಗಳು ಮತ್ತು ಅವರ ಮೊಮ್ಮಕ್ಕಳು ಇದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಮನೆಯ ಹಂಚು ಪುಡಿ ಪುಡಿಯಾಗಿದ್ದು, ಗೋಡೆ ಬಿರುಕು ಬಿಟ್ಟಿದ್ದು ಅಪಾರ ಹಾನಿ ಸಂಭವಿಸಿದೆ.

ಇಂದು ನಡ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು ಕಾರ್ಯ ನಡೆಯಿತು.

ಸ್ಥಳಕ್ಕೆ ನಡ ಗ್ರಾ.ಪಂ. ನ ಅಧ್ಯಕ್ಷೆ ಮಂಜುಳಾ, ಗ್ರಾಮಕರಣೀಕ, ಹಾಗೂ ಸದಸ್ಯರಾದ ವಿಜಯ ಗೌಡ, ದಿವಾಕರ್ ಗೌಡ, ಚಂದ್ರಹಾಸ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya
error: Content is protected !!