27.1 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ ಸಮೀರ್ ಮುಸ್ಲಿಯರ್ ಮತ್ತು ವಲಸರಿ ದಿನೇಶ್ ಪೂಜಾರಿಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಹಾಗೂ ಚಾರ್ಮಾಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಇಮ್ರಾನ್, ಪ್ರಮುಖರಾದ ಸಂಶುದ್ದೀನ್ ಡಿ.ಕೆ , ನಿತಿನ್ ಚಾರ್ಮಾಡಿ, ಅಶೋಕ್ ಮುದ್ದೊಟ್ಟು, ಭವಿತ್ ವಲಸಾರಿ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!