25.4 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ನಲ್ಲಿ ಪ್ರಭಾಕರ್ ಆಚಾರ್ಯರವರ ಮಾಲಕತ್ವದ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ನೂತನ ಮಳಿಗೆ ಮೇ 1ರಂದು ಶುಭಾರಂಭಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ರವರು ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಹೆಜಮಾಡಿ ದುರ್ಗಶ್ರೀ ಜುವೆಲ್ಲರ್‍ಸ್ ನ ಮಾಲಕ ಸುಂದರ ಬಿ., ಉಜಿರೆ ಶ್ರೀ ಶಾರದ ಮತ್ತು ಶಾಂತರಾಮ ಜುವೆಲ್ಲರ್‍ಸ್ ಮಾಲಕ ಆನಂದ ಆಚಾರ್ಯ , ಗುರುವಾಯನಕೆರೆ ನಿಸರ್ಗ ಕರ್ಟನ್ & ವಾಲ್ ಪೇಪರ್ ಮಾಲಕ ನಾಗೇಶ್ ಕೋಟ್ಯಾನ್ ಬರಾಯ ಉಪಸ್ಥಿತರಿದ್ದು, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಹೋದರರಾದ ಉಜಿರೆ ಶುಭ ಜುವೆಲ್ಲರ್‍ಸ್ ನ ಮಾಲಕ ಸುಧಾಕರ ಆಚಾರ್ಯ, ದಿವಾಕರ ಆಚಾರ್ಯ, ತಾಯಿ ಲಲಿತಾ ಈಶ್ವರಪ್ಪ ಆಚಾರ್ಯ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ಬಂದಂತಹ ಅತಿಥಿ ಗಣ್ಯರನ್ನು ಮಾಲಕ ಪ್ರಭಾಕರ ಆಚಾರ್ಯ ಹಾಗೂ ಶ್ರೀಮತಿ ಉಮಾ ಪ್ರಭಾಕರ ಆಚಾರ್ಯ ಸ್ವಾಗತಿಸಿ ಸತ್ಕರಿಸಿದರು.


916 ಹಾಲ್‌ಮಾರ್ಕ್ ಚಿನ್ನ-ಬೆಳ್ಳಿ ಆಭರಣ ತಯಾರಕರು ಮತ್ತು ಮಾರಾಟಗಾರರು ಆಭರಣಗಳ ಒಪ್ಪ, ಗಿಫ್ಟ್ ಐಟಂಗಳು, ದೈವ ದೇವರುಗಳ ಮೂರ್ತಿಗಳು, ಹರಕೆಯ ಸಾಧನಗಳು ಹಾಗೂ ಇತರ ಎಲ್ಲಾ ರೀತಿಯ ಚಿನ್ನ-ಬೆಳ್ಳಿಯ ಆಭರಣಗಳು ಮಳಿಗೆಯಲ್ಲಿ ಲಭ್ಯವಿರುತ್ತದೆ ಎಂದು ಮಾಲಕ ಪ್ರಭಾಕರ ಆಚಾರ್ಯ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಉಜಿರೆ : ಕಾಲೇಜು ವಿದ್ಯಾರ್ಥಿ ಚಂದ್ರಶೇಖರ್ ಗೌಡ ನಿಧನ

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya
error: Content is protected !!