September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ನಲ್ಲಿ ಪ್ರಭಾಕರ್ ಆಚಾರ್ಯರವರ ಮಾಲಕತ್ವದ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ನೂತನ ಮಳಿಗೆ ಮೇ 1ರಂದು ಶುಭಾರಂಭಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ರವರು ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಹೆಜಮಾಡಿ ದುರ್ಗಶ್ರೀ ಜುವೆಲ್ಲರ್‍ಸ್ ನ ಮಾಲಕ ಸುಂದರ ಬಿ., ಉಜಿರೆ ಶ್ರೀ ಶಾರದ ಮತ್ತು ಶಾಂತರಾಮ ಜುವೆಲ್ಲರ್‍ಸ್ ಮಾಲಕ ಆನಂದ ಆಚಾರ್ಯ , ಗುರುವಾಯನಕೆರೆ ನಿಸರ್ಗ ಕರ್ಟನ್ & ವಾಲ್ ಪೇಪರ್ ಮಾಲಕ ನಾಗೇಶ್ ಕೋಟ್ಯಾನ್ ಬರಾಯ ಉಪಸ್ಥಿತರಿದ್ದು, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಹೋದರರಾದ ಉಜಿರೆ ಶುಭ ಜುವೆಲ್ಲರ್‍ಸ್ ನ ಮಾಲಕ ಸುಧಾಕರ ಆಚಾರ್ಯ, ದಿವಾಕರ ಆಚಾರ್ಯ, ತಾಯಿ ಲಲಿತಾ ಈಶ್ವರಪ್ಪ ಆಚಾರ್ಯ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ಬಂದಂತಹ ಅತಿಥಿ ಗಣ್ಯರನ್ನು ಮಾಲಕ ಪ್ರಭಾಕರ ಆಚಾರ್ಯ ಹಾಗೂ ಶ್ರೀಮತಿ ಉಮಾ ಪ್ರಭಾಕರ ಆಚಾರ್ಯ ಸ್ವಾಗತಿಸಿ ಸತ್ಕರಿಸಿದರು.


916 ಹಾಲ್‌ಮಾರ್ಕ್ ಚಿನ್ನ-ಬೆಳ್ಳಿ ಆಭರಣ ತಯಾರಕರು ಮತ್ತು ಮಾರಾಟಗಾರರು ಆಭರಣಗಳ ಒಪ್ಪ, ಗಿಫ್ಟ್ ಐಟಂಗಳು, ದೈವ ದೇವರುಗಳ ಮೂರ್ತಿಗಳು, ಹರಕೆಯ ಸಾಧನಗಳು ಹಾಗೂ ಇತರ ಎಲ್ಲಾ ರೀತಿಯ ಚಿನ್ನ-ಬೆಳ್ಳಿಯ ಆಭರಣಗಳು ಮಳಿಗೆಯಲ್ಲಿ ಲಭ್ಯವಿರುತ್ತದೆ ಎಂದು ಮಾಲಕ ಪ್ರಭಾಕರ ಆಚಾರ್ಯ ತಿಳಿಸಿರುತ್ತಾರೆ.

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ – ಜಯನಗರ, ಗುರಿಪಳ್ಳ: 50ನೇ ವರ್ಷದ ಸುವರ್ಣ ಮಹೋತ್ಸವ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya
error: Content is protected !!