23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೇಸಿ ಭವನ ಬೆಳ್ತಂಗಡಿ ಇಲ್ಲಿ ಜೇಸಿಯೇತರರಿಗೆ ಒರಿಯಂಟೇಷನ್ ತರಬೇತಿ ಹಮ್ಮಿಕೊಳ್ಳಲಾಯಿತು. ಜೆಸಿಐ ಭಾರತದ ವಲಯ 15 ರ ಪೂರ್ವ ವಲಯಾಧ್ಯಕ್ಷ ಜೆಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತಾ ಇವರು ಜೆಸಿಐ ನಲ್ಲಿನ ವಿಫುಲ ಅವಕಾಶಗಳು ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಮಾಹಿತಿಯನ್ನೊಳಗೊಂಡ ತರಬೇತಿ ನಡೆಸಿಕೊಟ್ಟರು. ತರಬೇತಿ ಪಡೆದ ಜೇಸಿಯೇತರರು ಜೆಸಿಐ ಬೆಳ್ತಂಗಡಿ ಸದಸ್ಯರಾಗಿ ಸೇರ್ಪಡೆಯಾದರು ತರಬೇತುದಾರರು ನೂತನ ಸದಸ್ಯರಿಗೆ ಪ್ರಮಾಣವಚನ ಭೋದಿಸಿದರು.

ಜೆಸಿಐ ಬೆಳ್ತಂಗಡಿ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸರ್ವರಿಗೂ ಸ್ವಾಗತ ಕೋರಿದರು. ವಲಯದ ಉಪಾಧ್ಯಕ್ಷ ಜೆ.ಎಫ್.ಎಮ್ ರಂಜಿತ್ ಎಚ್‌ಡಿ ರವರು ನೂತನ ಜೇಸಿಗಳಿಗೆ ಶುಭಾಶಯ ಸಲ್ಲಿಸಿದರು. ಮಹಿಳಾ ಜೇಸಿ ಸಂಯೋಜಕಿ ಜೇಸಿ ಚಿತ್ರಪ್ರಭ ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಮೊದ್ ಕೆ ಚಿಬಿದ್ರೆ ಧನ್ಯವಾದವಿತ್ತರು.

Related posts

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya
error: Content is protected !!