24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೇಸಿ ಭವನ ಬೆಳ್ತಂಗಡಿ ಇಲ್ಲಿ ಜೇಸಿಯೇತರರಿಗೆ ಒರಿಯಂಟೇಷನ್ ತರಬೇತಿ ಹಮ್ಮಿಕೊಳ್ಳಲಾಯಿತು. ಜೆಸಿಐ ಭಾರತದ ವಲಯ 15 ರ ಪೂರ್ವ ವಲಯಾಧ್ಯಕ್ಷ ಜೆಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತಾ ಇವರು ಜೆಸಿಐ ನಲ್ಲಿನ ವಿಫುಲ ಅವಕಾಶಗಳು ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಮಾಹಿತಿಯನ್ನೊಳಗೊಂಡ ತರಬೇತಿ ನಡೆಸಿಕೊಟ್ಟರು. ತರಬೇತಿ ಪಡೆದ ಜೇಸಿಯೇತರರು ಜೆಸಿಐ ಬೆಳ್ತಂಗಡಿ ಸದಸ್ಯರಾಗಿ ಸೇರ್ಪಡೆಯಾದರು ತರಬೇತುದಾರರು ನೂತನ ಸದಸ್ಯರಿಗೆ ಪ್ರಮಾಣವಚನ ಭೋದಿಸಿದರು.

ಜೆಸಿಐ ಬೆಳ್ತಂಗಡಿ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸರ್ವರಿಗೂ ಸ್ವಾಗತ ಕೋರಿದರು. ವಲಯದ ಉಪಾಧ್ಯಕ್ಷ ಜೆ.ಎಫ್.ಎಮ್ ರಂಜಿತ್ ಎಚ್‌ಡಿ ರವರು ನೂತನ ಜೇಸಿಗಳಿಗೆ ಶುಭಾಶಯ ಸಲ್ಲಿಸಿದರು. ಮಹಿಳಾ ಜೇಸಿ ಸಂಯೋಜಕಿ ಜೇಸಿ ಚಿತ್ರಪ್ರಭ ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಮೊದ್ ಕೆ ಚಿಬಿದ್ರೆ ಧನ್ಯವಾದವಿತ್ತರು.

Related posts

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!