30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

ಬೆಳ್ತಂಗಡಿ : ಹಾಸನ ಎಮ್.ಎಲ್.ಸಿ ಸೂರಜ್ ರೇವಣ್ಣ ಮೇ 1 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನವನ್ನು ಪಡೆದರು.

ಬಳಿಕ ಅನ್ನಪೂರ್ಣ ಛತ್ರದಲ್ಲಿ ಸ್ನೇಹಿತರ ಜೊತೆ ಊಟ ಮಾಡಿದರು. ಧರ್ಮಸ್ಥಳದಲ್ಲಿ ಸ್ನೇಹಿತನ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ದೇವರ ದರ್ಶನ ಪಡೆದಿರುವುದಾಗಿ ತಿಳಿಸಿದರು.

Related posts

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya
error: Content is protected !!