September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

ಬೆಳ್ತಂಗಡಿ : ಹಾಸನ ಎಮ್.ಎಲ್.ಸಿ ಸೂರಜ್ ರೇವಣ್ಣ ಮೇ 1 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನವನ್ನು ಪಡೆದರು.

ಬಳಿಕ ಅನ್ನಪೂರ್ಣ ಛತ್ರದಲ್ಲಿ ಸ್ನೇಹಿತರ ಜೊತೆ ಊಟ ಮಾಡಿದರು. ಧರ್ಮಸ್ಥಳದಲ್ಲಿ ಸ್ನೇಹಿತನ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ದೇವರ ದರ್ಶನ ಪಡೆದಿರುವುದಾಗಿ ತಿಳಿಸಿದರು.

Related posts

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya

ಚೆನ್ನೈನಲ್ಲಿ ಧೂಳೆಬ್ಬಿಸಿದ ದಕ್ಷಿಣ ಕನ್ನಡದ ಹುಡುಗಿಯರು,ಆಲ್ ಇಂಡಿಯಾ ಥ್ರೋಬಾಲ್ ಕೂಟದಲ್ಲಿ ಪ್ರಚಂಡ ಸಾಧನೆ ಮುಳಿಯ ಜ್ಯುವೆಲ್ಸ್ ನಿಂದ ಸಮವಸ್ತ್ರ ಕೊಡುಗೆ

Suddi Udaya
error: Content is protected !!