March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

ನಾರಾವಿ : ಇಲ್ಲಿಯ ಮಂಜುನಗರ ಮಿತ್ತೊಟ್ಟು ಎಂಬಲ್ಲಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.30ರಂದು ನಡೆದಿದೆ.

ಘಟನೆ ವಿವರ: ನಾರಾವಿ ಗ್ರಾಮದ ಮಂಜುನಗರ ಮಿತ್ತೊಟ್ಟು ತಿರುವು ಎಂಬಲ್ಲಿ ಗುರುವಾಯನಕೆರೆ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಾಲಕ ಗಣೇಶ್‌ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಕಾರು ಚಾಲನಾ ಹತೋಟಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕಾರು ಜಖಂಗೊಂಡು ತಿರುಗಿ ನಿಂತಿದ್ದು, ಕಾರಿನಲ್ಲಿದ್ದ ಜೀವನ್ ಕೆ ಬಲ ಭುಜಕ್ಕೆ ಗುದ್ದಿದ ಗಾಯ ಹಾಗೂ ಶಶಾಂಕ ರವರಿಗೆ ಎದೆಗೆ ಗುದ್ದಿದ ಗಾಯವಾಗಿ, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya
error: Content is protected !!