22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

ನಾರಾವಿ : ಇಲ್ಲಿಯ ಮಂಜುನಗರ ಮಿತ್ತೊಟ್ಟು ಎಂಬಲ್ಲಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.30ರಂದು ನಡೆದಿದೆ.

ಘಟನೆ ವಿವರ: ನಾರಾವಿ ಗ್ರಾಮದ ಮಂಜುನಗರ ಮಿತ್ತೊಟ್ಟು ತಿರುವು ಎಂಬಲ್ಲಿ ಗುರುವಾಯನಕೆರೆ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಾಲಕ ಗಣೇಶ್‌ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಕಾರು ಚಾಲನಾ ಹತೋಟಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕಾರು ಜಖಂಗೊಂಡು ತಿರುಗಿ ನಿಂತಿದ್ದು, ಕಾರಿನಲ್ಲಿದ್ದ ಜೀವನ್ ಕೆ ಬಲ ಭುಜಕ್ಕೆ ಗುದ್ದಿದ ಗಾಯ ಹಾಗೂ ಶಶಾಂಕ ರವರಿಗೆ ಎದೆಗೆ ಗುದ್ದಿದ ಗಾಯವಾಗಿ, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya
error: Content is protected !!