37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

ಹೊಸಂಗಡಿ: ಇಲ್ಲಿಯ ಪಡ್ಡಂದಡ್ಕ ಎಂಬಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಇದರ ಉದ್ಘಾಟನಾ ಸಮಾರಂಭವು ಎ.30ರಂದು ನೆರವೇರಿತು.


ಉಡುಪಿ ಕಟಪಾಡಿ-ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀಪೀಠದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಉದ್ಘಾಟಿಸಿ ಆಶೀರ್ವಚನ ನೀಡಿದರು.


ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಅನುವಂಶೀಯ ಆಡಳಿತ ಮೊಕ್ತೇಸರ ಎ. ಜೀವಂಧರ್ ಕುಮಾರ್, ಪಡ್ಡಂದಡ್ಕ ಜುಮ್ಮಾ ಮಸೀದಿ ಖತೀಬರು ಬಹು| ಖಲಂದರ್ ಬಾಖವಿ, ತಾ.ಪಂ. ಮಾಜಿ ಸದಸ್ಯ ವಿಜಯ ಗೌಡ ವೇಣೂರು ಭಾಗವಹಿಸಿದರು.
ವೇದಿಕೆಯಲ್ಲಿ ಆನಂದ ಆಚಾರ್ಯ, ಶ್ರೀಧರ ಆಚಾರ್ಯ, ಸುಂದರ ಆಚಾರ್ಯ, ಯೋಗೀಶ್ ಆಚಾರ್ಯ ಮಂಗಳೂರು, ಕೇಶವ ಆಚಾರ್ಯ ಮುಂಬೈ, ಆರ್.ಕೆ ಶಬೀರ್, ರೋಶನ್ ಉಪಸ್ಥಿತರಿದ್ದರು.


ಮಾಲಕರಾದ ಚೈತ್ರಾ ಸಂದೀಪ್ ಆಚಾರ್ಯ ರವರು ಅತಿಥಿಗಳನ್ನು ಸತ್ಕರಿಸಿ ಗೌರವಿಸಿದರು. ವಿಜಯ ಗೌಡ ಕಾರ್ಯಕ್ರಮ ನಿರೂಪಿಸಿದರು. ಪತ್ರಕರ್ತ ಹೆಚ್. ಮಹಮ್ಮದ್ ಸ್ವಾಗತಿಸಿ, ವಂದಿಸಿದರು.

ಗ್ರಾಹಕರಿಗೆ ಲಕ್ಕಿ ಕೂಪನ್:
ರೂ.3೦೦ ಪೆಟ್ರೋಲ್ ಖರೀದಿಗೆ ಲಕ್ಕಿ ಕೂಪನ್ ಹಾಗೂ ರೂ.1,000 ಡಿಸೇಲ್ ಖರೀದಿಗೆ ಲಕ್ಕಿ ಕೂಪನ್ ನೀಡಲಾಗುವುದು.
ಪ್ರಥಮ ಬಹುಮಾನ – ಸ್ಮಾರ್ಟ್ ಫೋನ್
ದ್ವಿತೀಯ ಬಹುಮಾನ – ಲ್ಯಾಪ್ ಟಾಪ್
ತೃತೀಯ ಬಹುಮಾನ – ಎಲ್.ಇ.ಡಿ. ಟಿವಿ
ಡ್ರಾ ದಿನಾಂಕ : 22 ಅಕ್ಟೋಬರ್ 2025

Related posts

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!