22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

ಹೊಸಂಗಡಿ: ಇಲ್ಲಿಯ ಪಡ್ಡಂದಡ್ಕ ಎಂಬಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಇದರ ಉದ್ಘಾಟನಾ ಸಮಾರಂಭವು ಎ.30ರಂದು ನೆರವೇರಿತು.


ಉಡುಪಿ ಕಟಪಾಡಿ-ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀಪೀಠದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಉದ್ಘಾಟಿಸಿ ಆಶೀರ್ವಚನ ನೀಡಿದರು.


ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಅನುವಂಶೀಯ ಆಡಳಿತ ಮೊಕ್ತೇಸರ ಎ. ಜೀವಂಧರ್ ಕುಮಾರ್, ಪಡ್ಡಂದಡ್ಕ ಜುಮ್ಮಾ ಮಸೀದಿ ಖತೀಬರು ಬಹು| ಖಲಂದರ್ ಬಾಖವಿ, ತಾ.ಪಂ. ಮಾಜಿ ಸದಸ್ಯ ವಿಜಯ ಗೌಡ ವೇಣೂರು ಭಾಗವಹಿಸಿದರು.
ವೇದಿಕೆಯಲ್ಲಿ ಆನಂದ ಆಚಾರ್ಯ, ಶ್ರೀಧರ ಆಚಾರ್ಯ, ಸುಂದರ ಆಚಾರ್ಯ, ಯೋಗೀಶ್ ಆಚಾರ್ಯ ಮಂಗಳೂರು, ಕೇಶವ ಆಚಾರ್ಯ ಮುಂಬೈ, ಆರ್.ಕೆ ಶಬೀರ್, ರೋಶನ್ ಉಪಸ್ಥಿತರಿದ್ದರು.


ಮಾಲಕರಾದ ಚೈತ್ರಾ ಸಂದೀಪ್ ಆಚಾರ್ಯ ರವರು ಅತಿಥಿಗಳನ್ನು ಸತ್ಕರಿಸಿ ಗೌರವಿಸಿದರು. ವಿಜಯ ಗೌಡ ಕಾರ್ಯಕ್ರಮ ನಿರೂಪಿಸಿದರು. ಪತ್ರಕರ್ತ ಹೆಚ್. ಮಹಮ್ಮದ್ ಸ್ವಾಗತಿಸಿ, ವಂದಿಸಿದರು.

ಗ್ರಾಹಕರಿಗೆ ಲಕ್ಕಿ ಕೂಪನ್:
ರೂ.3೦೦ ಪೆಟ್ರೋಲ್ ಖರೀದಿಗೆ ಲಕ್ಕಿ ಕೂಪನ್ ಹಾಗೂ ರೂ.1,000 ಡಿಸೇಲ್ ಖರೀದಿಗೆ ಲಕ್ಕಿ ಕೂಪನ್ ನೀಡಲಾಗುವುದು.
ಪ್ರಥಮ ಬಹುಮಾನ – ಸ್ಮಾರ್ಟ್ ಫೋನ್
ದ್ವಿತೀಯ ಬಹುಮಾನ – ಲ್ಯಾಪ್ ಟಾಪ್
ತೃತೀಯ ಬಹುಮಾನ – ಎಲ್.ಇ.ಡಿ. ಟಿವಿ
ಡ್ರಾ ದಿನಾಂಕ : 22 ಅಕ್ಟೋಬರ್ 2025

Related posts

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಮ್. “SAP-Software ಮೂಲಕ ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣ” ಕುರಿತು ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya
error: Content is protected !!