39.4 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘ, ಮುಂಡಾಜೆ ಹಾಗೂ ಚಿರಂಜೀವಿ ಯುವಕ ಮಂಡಲ ಕಾನರ್ಪ ಮತ್ತು ಮಹಮ್ಮಾಯಿ ಸೇವಾ ಸ್ಪಂದನ ಕಡಿರುದ್ಯಾವರ ಇದರ ಜಂಟಿ ಕೂಡುವಿಕೆಯೊಂದಿಗೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿರಾಟ್ ಹಿಂದೂ ಸೇವಾ ಸಂಘ, ಮುಂಡಾಜೆ ವತಿಯಿಂದ

ಸೋಮಂತಡ್ಕ ಪೇಟೆಯಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆಯು ಎ.30 ರಂದು ಸಂಜೆ ಸೋಮಂತಡ್ಕ ವಠಾರದಲ್ಲಿ ನಡೆಯಿತು.

Related posts

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

Suddi Udaya
error: Content is protected !!