September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘ, ಮುಂಡಾಜೆ ಹಾಗೂ ಚಿರಂಜೀವಿ ಯುವಕ ಮಂಡಲ ಕಾನರ್ಪ ಮತ್ತು ಮಹಮ್ಮಾಯಿ ಸೇವಾ ಸ್ಪಂದನ ಕಡಿರುದ್ಯಾವರ ಇದರ ಜಂಟಿ ಕೂಡುವಿಕೆಯೊಂದಿಗೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿರಾಟ್ ಹಿಂದೂ ಸೇವಾ ಸಂಘ, ಮುಂಡಾಜೆ ವತಿಯಿಂದ

ಸೋಮಂತಡ್ಕ ಪೇಟೆಯಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆಯು ಎ.30 ರಂದು ಸಂಜೆ ಸೋಮಂತಡ್ಕ ವಠಾರದಲ್ಲಿ ನಡೆಯಿತು.

Related posts

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಲೋಬೋ ಮೋಟಾರ್ಸ್ ನಲ್ಲಿ ಯುಗಾದಿ – ರಂಜಾನ್ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya
error: Content is protected !!