31.1 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಹುರ್ತಾಜೆ ನಿವಾಸಿ ಹಿರಿಯ ಕೃಷಿಕರು ಹಾಗೂ ಮುತ್ಸದ್ದಿಯಾಗಿದ್ದ ದಿ. ಬಾಬು ಶೆಟ್ಟಿ ಅವರ ಪತ್ನಿ ಸೀತಾ ಶೆಟ್ಟಿ(90ವ.) ರವರು ವಯೋ ಸಹಜ ಅಸೌಖ್ಯದಿಂದ ಮೇ 1ರಂದು ಸ್ವಗೃಹದಲ್ಲಿ ನಿಧನರಾದರು.

ಆದರ್ಶ ಗೃಹಿಣಿಯಾಗಿದ್ದ ಅವರು ಕೊಡುಗೈ ದಾನಿಯಾಗಿದ್ದರು. ಮನೆಗೆ ಯಾರೇ ಬಂದರೂ ಅನ್ನದಾಸೋಹಗೈಯುತ್ತಿದ್ದರು.
ಮೃತರು ನಾಲ್ವರು ಪುತ್ರಿಯರಾದ ಶೋಭಾವತಿ, ಚಂದ್ರಾವತಿ, ನೀಲಾವತಿ ಮತ್ತು ಜಲಜಾಕ್ಷಿ, ಏಕೈಕ ಪುತ್ರ ಠಾಗೋರ್‌ನಾಥ್ವ ಶೆಟ್ಡಿ(ಮಧು) ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya
error: Content is protected !!