March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

ಲಾಯಿಲ: ಎ.30 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಲಾಯಿಲ ಗ್ರಾಮದ ಸಂಗಾತಿನಗರ ಎಂಬಲ್ಲಿ ಬೃಹದಾಕಾರದ ಮೂರು ಮರಗಳು ವಿದ್ಯುತ್ ಕಂಬದ ಮೇಲೆ ಬಿದ್ದು ಅಪಾರ ಹಾನಿಯಾಗುದರ ಜೊತೆಗೆ ರಸ್ತೆಗೆ ಅಡ್ದಲಾಗಿ ಬಿದ್ದ ಘಟನೆ ನಡೆದಿದೆ.

ವಿಷಯ ತಿಳಿದ ಕೂಡಲೆ ಗ್ರಾಮ ಪಂಚಾಯಿತಿ ಸದಸ್ಯರಾದ ಅರವಿಂದ್ ಹಾಗೂ ಗಣೇಶ್ ಇವರು ತಕ್ಷಣ ಸ್ಪಂದಿಸಿ ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಿ ಕೂಡಲೇ ಪಂಚಾಯತ್ ಮುಖಾಂತರ ಮರ ಕಟ್ಟಿಂಗ್ ಮಾಡುವವರನ್ನು ತರಿಸಿ ರಸ್ತೆಗೆ ಅಡ್ಡಲಾಗಿ ಬಿದ್ದಿದ ಮರವನ್ನು ತೆರವುಗೊಳಿಸಿದ್ದಾರೆ. ತಕ್ಷಣ ಸ್ಪಂದಿಸಿದ ಇವರ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಈ ತೆರವು ಕಾರ್ಯದಲ್ಲಿ ನಿವೃತ್ತ ಸೈನಿಕರಾದ ಉಮೇಶ್, ವರದಿಗಾರರಾದ ಉದಯ ಲಾಯಿಲ, ಉದ್ಯಮಿಗಳಾದ ಅಶೋಕ್ ಶೆಟ್ಟಿ ಅರುಣ್, ಜೋಶಿಲ್ ಹಾಗೂ ಇನ್ನಿತರರು ಸಹಕರಿಸಿದ್ದಾರೆ.

Related posts

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya
error: Content is protected !!