July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

ಲಾಯಿಲ: ಎ.30 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಲಾಯಿಲ ಗ್ರಾಮದ ಸಂಗಾತಿನಗರ ಎಂಬಲ್ಲಿ ಬೃಹದಾಕಾರದ ಮೂರು ಮರಗಳು ವಿದ್ಯುತ್ ಕಂಬದ ಮೇಲೆ ಬಿದ್ದು ಅಪಾರ ಹಾನಿಯಾಗುದರ ಜೊತೆಗೆ ರಸ್ತೆಗೆ ಅಡ್ದಲಾಗಿ ಬಿದ್ದ ಘಟನೆ ನಡೆದಿದೆ.

ವಿಷಯ ತಿಳಿದ ಕೂಡಲೆ ಗ್ರಾಮ ಪಂಚಾಯಿತಿ ಸದಸ್ಯರಾದ ಅರವಿಂದ್ ಹಾಗೂ ಗಣೇಶ್ ಇವರು ತಕ್ಷಣ ಸ್ಪಂದಿಸಿ ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಿ ಕೂಡಲೇ ಪಂಚಾಯತ್ ಮುಖಾಂತರ ಮರ ಕಟ್ಟಿಂಗ್ ಮಾಡುವವರನ್ನು ತರಿಸಿ ರಸ್ತೆಗೆ ಅಡ್ಡಲಾಗಿ ಬಿದ್ದಿದ ಮರವನ್ನು ತೆರವುಗೊಳಿಸಿದ್ದಾರೆ. ತಕ್ಷಣ ಸ್ಪಂದಿಸಿದ ಇವರ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಈ ತೆರವು ಕಾರ್ಯದಲ್ಲಿ ನಿವೃತ್ತ ಸೈನಿಕರಾದ ಉಮೇಶ್, ವರದಿಗಾರರಾದ ಉದಯ ಲಾಯಿಲ, ಉದ್ಯಮಿಗಳಾದ ಅಶೋಕ್ ಶೆಟ್ಟಿ ಅರುಣ್, ಜೋಶಿಲ್ ಹಾಗೂ ಇನ್ನಿತರರು ಸಹಕರಿಸಿದ್ದಾರೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಜೂ.8-ಜು.22 : ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ

Suddi Udaya

ಜೆಇಇ ಫಲಿತಾಂಶ: ಎಕ್ಸೆಲ್ ಕಾಲೇಜಿಗೆ ಅಖಿಲ ಭಾರತ ರ‍್ಯಾಂಕ್ 57

Suddi Udaya
error: Content is protected !!