23.5 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

ಬೆಳ್ತAಗಡಿ: ಸೈಂಟ್ ಮೇರಿಸ್ ಆಂ.ಮಾ. ಶಾಲೆ ಇದರ ೨೫ನೇ ವರ್ಷದ ರಜತಮಹೋತ್ಸವ ಬೆಳ್ಳಿಹಬ್ಬವನ್ನು ಆಚರಿಸುತ್ತಿದ್ದು. ಈ ಸಂಭ್ರಮದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಶಾಲಾ ಆಡಳಿತ ಮಂಡಳಿ ಭೇಟಿಯಾಗಿ ರಜತ ಮಹೋತ್ಸವ ಬೆಳ್ಳಿಹಬ್ಬದ ಪ್ರಯುಕ್ತ ರೂ. ೧.೫೦ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಅಡಿಟೋರಿಯಂನ ಕೆಲಸ ಕಾರ್ಯದ ಮಾಹಿತಿಯನ್ನು ತಿಳಿಸಲಾಯಿತು. ನಂತರ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಬೆಳ್ಳಿ ಹಬ್ಬ ವರ್ಷಾಚರಣೆಗೆ ಶುಭಾಶಯ ತಿಳಿಸಿದರು.


ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಿಜಿ ಜಾರ್ಜ್, ಶಾಲಾ ಮುಖ್ಯೋಪಾಧ್ಯಾಯ ಸಿಸ್ಟರ್ ಪ್ರೀತಿ ಜಾರ್ಜ್, ಶಾಲಾ ಆಡಳಿತ ಅಧಿಕಾರಿ ಸಿಸ್ಟರ್ ಮೇಲ್ವಿನ್, ಬೆಳ್ತಂಗಡಿ ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಆಡಳಿತ ಮಂಡಳಿ ಸದಸ್ಯರಾದ ಆ್ಯಂಟನಿ ಫೆರ್ನಾಂಡಿಸ್, ಗ್ಯೂ ಗೋರಿಯಾ ಫೆರ್ನಾಂಡಿಸ್, ಶ್ರೀಮತಿ ಕವಿತಾ, ಶ್ರೀಮತಿ ಗಾಯತ್ರಿ, ವರ್ಣನ್ ರೋಡ್ರಿಗಸ್, ಹಾಗೂ ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಅಧ್ಯಾಪಕರು ಉಪಸ್ಥಿತರಿದ್ದರು.

Related posts

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya
error: Content is protected !!