31.1 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

ಬೆಳ್ತAಗಡಿ: ಸೈಂಟ್ ಮೇರಿಸ್ ಆಂ.ಮಾ. ಶಾಲೆ ಇದರ ೨೫ನೇ ವರ್ಷದ ರಜತಮಹೋತ್ಸವ ಬೆಳ್ಳಿಹಬ್ಬವನ್ನು ಆಚರಿಸುತ್ತಿದ್ದು. ಈ ಸಂಭ್ರಮದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಶಾಲಾ ಆಡಳಿತ ಮಂಡಳಿ ಭೇಟಿಯಾಗಿ ರಜತ ಮಹೋತ್ಸವ ಬೆಳ್ಳಿಹಬ್ಬದ ಪ್ರಯುಕ್ತ ರೂ. ೧.೫೦ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಅಡಿಟೋರಿಯಂನ ಕೆಲಸ ಕಾರ್ಯದ ಮಾಹಿತಿಯನ್ನು ತಿಳಿಸಲಾಯಿತು. ನಂತರ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಬೆಳ್ಳಿ ಹಬ್ಬ ವರ್ಷಾಚರಣೆಗೆ ಶುಭಾಶಯ ತಿಳಿಸಿದರು.


ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಿಜಿ ಜಾರ್ಜ್, ಶಾಲಾ ಮುಖ್ಯೋಪಾಧ್ಯಾಯ ಸಿಸ್ಟರ್ ಪ್ರೀತಿ ಜಾರ್ಜ್, ಶಾಲಾ ಆಡಳಿತ ಅಧಿಕಾರಿ ಸಿಸ್ಟರ್ ಮೇಲ್ವಿನ್, ಬೆಳ್ತಂಗಡಿ ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಆಡಳಿತ ಮಂಡಳಿ ಸದಸ್ಯರಾದ ಆ್ಯಂಟನಿ ಫೆರ್ನಾಂಡಿಸ್, ಗ್ಯೂ ಗೋರಿಯಾ ಫೆರ್ನಾಂಡಿಸ್, ಶ್ರೀಮತಿ ಕವಿತಾ, ಶ್ರೀಮತಿ ಗಾಯತ್ರಿ, ವರ್ಣನ್ ರೋಡ್ರಿಗಸ್, ಹಾಗೂ ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಅಧ್ಯಾಪಕರು ಉಪಸ್ಥಿತರಿದ್ದರು.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya
error: Content is protected !!