23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

ಬೆಳ್ತAಗಡಿ: ಸೈಂಟ್ ಮೇರಿಸ್ ಆಂ.ಮಾ. ಶಾಲೆ ಇದರ ೨೫ನೇ ವರ್ಷದ ರಜತಮಹೋತ್ಸವ ಬೆಳ್ಳಿಹಬ್ಬವನ್ನು ಆಚರಿಸುತ್ತಿದ್ದು. ಈ ಸಂಭ್ರಮದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಶಾಲಾ ಆಡಳಿತ ಮಂಡಳಿ ಭೇಟಿಯಾಗಿ ರಜತ ಮಹೋತ್ಸವ ಬೆಳ್ಳಿಹಬ್ಬದ ಪ್ರಯುಕ್ತ ರೂ. ೧.೫೦ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಅಡಿಟೋರಿಯಂನ ಕೆಲಸ ಕಾರ್ಯದ ಮಾಹಿತಿಯನ್ನು ತಿಳಿಸಲಾಯಿತು. ನಂತರ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಬೆಳ್ಳಿ ಹಬ್ಬ ವರ್ಷಾಚರಣೆಗೆ ಶುಭಾಶಯ ತಿಳಿಸಿದರು.


ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಿಜಿ ಜಾರ್ಜ್, ಶಾಲಾ ಮುಖ್ಯೋಪಾಧ್ಯಾಯ ಸಿಸ್ಟರ್ ಪ್ರೀತಿ ಜಾರ್ಜ್, ಶಾಲಾ ಆಡಳಿತ ಅಧಿಕಾರಿ ಸಿಸ್ಟರ್ ಮೇಲ್ವಿನ್, ಬೆಳ್ತಂಗಡಿ ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಆಡಳಿತ ಮಂಡಳಿ ಸದಸ್ಯರಾದ ಆ್ಯಂಟನಿ ಫೆರ್ನಾಂಡಿಸ್, ಗ್ಯೂ ಗೋರಿಯಾ ಫೆರ್ನಾಂಡಿಸ್, ಶ್ರೀಮತಿ ಕವಿತಾ, ಶ್ರೀಮತಿ ಗಾಯತ್ರಿ, ವರ್ಣನ್ ರೋಡ್ರಿಗಸ್, ಹಾಗೂ ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಅಧ್ಯಾಪಕರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!