ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

ಬೆಳ್ತAಗಡಿ: ಸೈಂಟ್ ಮೇರಿಸ್ ಆಂ.ಮಾ. ಶಾಲೆ ಇದರ ೨೫ನೇ ವರ್ಷದ ರಜತಮಹೋತ್ಸವ ಬೆಳ್ಳಿಹಬ್ಬವನ್ನು ಆಚರಿಸುತ್ತಿದ್ದು. ಈ ಸಂಭ್ರಮದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಶಾಲಾ ಆಡಳಿತ ಮಂಡಳಿ ಭೇಟಿಯಾಗಿ ರಜತ ಮಹೋತ್ಸವ ಬೆಳ್ಳಿಹಬ್ಬದ ಪ್ರಯುಕ್ತ ರೂ. ೧.೫೦ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಅಡಿಟೋರಿಯಂನ ಕೆಲಸ ಕಾರ್ಯದ ಮಾಹಿತಿಯನ್ನು ತಿಳಿಸಲಾಯಿತು. ನಂತರ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಬೆಳ್ಳಿ ಹಬ್ಬ ವರ್ಷಾಚರಣೆಗೆ ಶುಭಾಶಯ ತಿಳಿಸಿದರು.


ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಿಜಿ ಜಾರ್ಜ್, ಶಾಲಾ ಮುಖ್ಯೋಪಾಧ್ಯಾಯ ಸಿಸ್ಟರ್ ಪ್ರೀತಿ ಜಾರ್ಜ್, ಶಾಲಾ ಆಡಳಿತ ಅಧಿಕಾರಿ ಸಿಸ್ಟರ್ ಮೇಲ್ವಿನ್, ಬೆಳ್ತಂಗಡಿ ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಆಡಳಿತ ಮಂಡಳಿ ಸದಸ್ಯರಾದ ಆ್ಯಂಟನಿ ಫೆರ್ನಾಂಡಿಸ್, ಗ್ಯೂ ಗೋರಿಯಾ ಫೆರ್ನಾಂಡಿಸ್, ಶ್ರೀಮತಿ ಕವಿತಾ, ಶ್ರೀಮತಿ ಗಾಯತ್ರಿ, ವರ್ಣನ್ ರೋಡ್ರಿಗಸ್, ಹಾಗೂ ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಅಧ್ಯಾಪಕರು ಉಪಸ್ಥಿತರಿದ್ದರು.

Related posts

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya
error: Content is protected !!