23.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

ಬೆಳ್ತಂಗಡಿ: ಎಪ್ರಿಲ್ 26 ರಂದು ಆವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಪುತ್ತೂರು ವಿಭಾಗದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಿರ್ದೇಶಕನಾಗಿ ಆಯ್ಕೆಯಾಗಿರುತ್ತೇನೆಂದು ನಿರ್ದೇಶಕ ಪ್ರಭಾಕರ್ ಎಚ್ ಸ್ಪಷ್ಟನೆ ನೀಡಿದ್ದಾರೆ.

ಪ್ರತಿಷ್ಠಿತ ಸಹಕಾರ ಸಂಸ್ಥೆಗೆ ನನ್ನನ್ನು ಆಯ್ಕೆ ಮಾಡಲು ಸಹಕರಿಸಿದ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು ಪೂರಕವಾಗಿ ಸಹಕರಿಸಿದ ಕ್ಷೇತ್ರದ ಪ್ರಮುಖರಿಗೆ ಕ್ಷೇತ್ರದ ವ್ಯಾಪ್ತಿಯ ಮಹಾಶಕ್ತಿಕೇಂದ್ರ, ಸಹಕಾರ ಭಾರತೀಯ ಪದಾಧಿಕಾರಿಗಳಿಗೆ ಮತದಾನ ಮಾಡಿ ಆಶೀರ್ವದಿಸಿದ ಹಾಲು ಉತ್ಪಾದಕ ಸಹಕಾರಿ ಸಂಘದ ಪ್ರತಿನಿಧಿಗಳಿಗೆ ಮನದಾಳದ ಕೃತಜ್ಞತೆ ತಿಳಿಸಿದ ಪ್ರಭಾಕರ್ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳಿಗೆ ತೆರೆ ಎಳೆಯುವ ಸದುದ್ದೇಶದಿಂದ ತಾನು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದಾಗಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಯಪಡಿಸಿದ್ದಾರೆ.

Related posts

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya
error: Content is protected !!