23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

ಬೆಳ್ತಂಗಡಿ: ಎಪ್ರಿಲ್ 26 ರಂದು ಆವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಪುತ್ತೂರು ವಿಭಾಗದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಿರ್ದೇಶಕನಾಗಿ ಆಯ್ಕೆಯಾಗಿರುತ್ತೇನೆಂದು ನಿರ್ದೇಶಕ ಪ್ರಭಾಕರ್ ಎಚ್ ಸ್ಪಷ್ಟನೆ ನೀಡಿದ್ದಾರೆ.

ಪ್ರತಿಷ್ಠಿತ ಸಹಕಾರ ಸಂಸ್ಥೆಗೆ ನನ್ನನ್ನು ಆಯ್ಕೆ ಮಾಡಲು ಸಹಕರಿಸಿದ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು ಪೂರಕವಾಗಿ ಸಹಕರಿಸಿದ ಕ್ಷೇತ್ರದ ಪ್ರಮುಖರಿಗೆ ಕ್ಷೇತ್ರದ ವ್ಯಾಪ್ತಿಯ ಮಹಾಶಕ್ತಿಕೇಂದ್ರ, ಸಹಕಾರ ಭಾರತೀಯ ಪದಾಧಿಕಾರಿಗಳಿಗೆ ಮತದಾನ ಮಾಡಿ ಆಶೀರ್ವದಿಸಿದ ಹಾಲು ಉತ್ಪಾದಕ ಸಹಕಾರಿ ಸಂಘದ ಪ್ರತಿನಿಧಿಗಳಿಗೆ ಮನದಾಳದ ಕೃತಜ್ಞತೆ ತಿಳಿಸಿದ ಪ್ರಭಾಕರ್ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳಿಗೆ ತೆರೆ ಎಳೆಯುವ ಸದುದ್ದೇಶದಿಂದ ತಾನು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದಾಗಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಯಪಡಿಸಿದ್ದಾರೆ.

Related posts

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!