July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಂಜನಾ ಎಂ. ಡಿ ಅವರು ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ದುರ್ಗಾದಾಸ್ ಎಂ ಹಾಗೂ ರೇವತಿ ದಂಪತಿಯ ಪುತ್ರಿಯಾದ ಇವರು ಕರಾಟೆ, ಯಕ್ಷಗಾನ, ಭರತನಾಟ್ಯದಲ್ಲಿ ತೊಡಗಿಸಿಕೊಂಡಿರುವ ಅವರು ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತರಿಗೆ ಶೃಂಗಾರ್ ಮಾಸ್ಟರ್ ಕಟ್ ಅವರ ಮೂಲಕ ಯುವಶಕ್ತಿ ಸೇವಾಪಥ ಟ್ರಸ್ಟ್ ಅವರಿಗೆ ದಾನವಾಗಿ ಮಾಡಿದ್ದಾರೆ. ಮೂಲತಃ ಸುಬ್ರಹ್ಮಣ್ಯದವರಾದ ಇವರು ಪ್ರಸ್ತುತ ಬೆಳ್ತಂಗಡಿಯಲ್ಲಿ ನೆಲೆಸಿದ್ದಾರೆ.

Related posts

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya
error: Content is protected !!