July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ ಸಮೀರ್ ಮುಸ್ಲಿಯರ್ ಮತ್ತು ವಲಸರಿ ದಿನೇಶ್ ಪೂಜಾರಿಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಹಾಗೂ ಚಾರ್ಮಾಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಇಮ್ರಾನ್, ಪ್ರಮುಖರಾದ ಸಂಶುದ್ದೀನ್ ಡಿ.ಕೆ , ನಿತಿನ್ ಚಾರ್ಮಾಡಿ, ಅಶೋಕ್ ಮುದ್ದೊಟ್ಟು, ಭವಿತ್ ವಲಸಾರಿ ಉಪಸ್ಥಿತರಿದ್ದರು.

Related posts

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಕಾರ್ಯಕರ್ತರ ಸಮಾವೇಶ

Suddi Udaya
error: Content is protected !!