25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ ಸಮೀರ್ ಮುಸ್ಲಿಯರ್ ಮತ್ತು ವಲಸರಿ ದಿನೇಶ್ ಪೂಜಾರಿಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಹಾಗೂ ಚಾರ್ಮಾಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಇಮ್ರಾನ್, ಪ್ರಮುಖರಾದ ಸಂಶುದ್ದೀನ್ ಡಿ.ಕೆ , ನಿತಿನ್ ಚಾರ್ಮಾಡಿ, ಅಶೋಕ್ ಮುದ್ದೊಟ್ಟು, ಭವಿತ್ ವಲಸಾರಿ ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya
error: Content is protected !!