September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ ಸಮೀರ್ ಮುಸ್ಲಿಯರ್ ಮತ್ತು ವಲಸರಿ ದಿನೇಶ್ ಪೂಜಾರಿಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಹಾಗೂ ಚಾರ್ಮಾಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಇಮ್ರಾನ್, ಪ್ರಮುಖರಾದ ಸಂಶುದ್ದೀನ್ ಡಿ.ಕೆ , ನಿತಿನ್ ಚಾರ್ಮಾಡಿ, ಅಶೋಕ್ ಮುದ್ದೊಟ್ಟು, ಭವಿತ್ ವಲಸಾರಿ ಉಪಸ್ಥಿತರಿದ್ದರು.

Related posts

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya
error: Content is protected !!