31.1 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೇಸಿ ಭವನ ಬೆಳ್ತಂಗಡಿ ಇಲ್ಲಿ ಜೇಸಿಯೇತರರಿಗೆ ಒರಿಯಂಟೇಷನ್ ತರಬೇತಿ ಹಮ್ಮಿಕೊಳ್ಳಲಾಯಿತು. ಜೆಸಿಐ ಭಾರತದ ವಲಯ 15 ರ ಪೂರ್ವ ವಲಯಾಧ್ಯಕ್ಷ ಜೆಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತಾ ಇವರು ಜೆಸಿಐ ನಲ್ಲಿನ ವಿಫುಲ ಅವಕಾಶಗಳು ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಮಾಹಿತಿಯನ್ನೊಳಗೊಂಡ ತರಬೇತಿ ನಡೆಸಿಕೊಟ್ಟರು. ತರಬೇತಿ ಪಡೆದ ಜೇಸಿಯೇತರರು ಜೆಸಿಐ ಬೆಳ್ತಂಗಡಿ ಸದಸ್ಯರಾಗಿ ಸೇರ್ಪಡೆಯಾದರು ತರಬೇತುದಾರರು ನೂತನ ಸದಸ್ಯರಿಗೆ ಪ್ರಮಾಣವಚನ ಭೋದಿಸಿದರು.

ಜೆಸಿಐ ಬೆಳ್ತಂಗಡಿ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸರ್ವರಿಗೂ ಸ್ವಾಗತ ಕೋರಿದರು. ವಲಯದ ಉಪಾಧ್ಯಕ್ಷ ಜೆ.ಎಫ್.ಎಮ್ ರಂಜಿತ್ ಎಚ್‌ಡಿ ರವರು ನೂತನ ಜೇಸಿಗಳಿಗೆ ಶುಭಾಶಯ ಸಲ್ಲಿಸಿದರು. ಮಹಿಳಾ ಜೇಸಿ ಸಂಯೋಜಕಿ ಜೇಸಿ ಚಿತ್ರಪ್ರಭ ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಮೊದ್ ಕೆ ಚಿಬಿದ್ರೆ ಧನ್ಯವಾದವಿತ್ತರು.

Related posts

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya
error: Content is protected !!