32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೇಸಿ ಭವನ ಬೆಳ್ತಂಗಡಿ ಇಲ್ಲಿ ಜೇಸಿಯೇತರರಿಗೆ ಒರಿಯಂಟೇಷನ್ ತರಬೇತಿ ಹಮ್ಮಿಕೊಳ್ಳಲಾಯಿತು. ಜೆಸಿಐ ಭಾರತದ ವಲಯ 15 ರ ಪೂರ್ವ ವಲಯಾಧ್ಯಕ್ಷ ಜೆಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತಾ ಇವರು ಜೆಸಿಐ ನಲ್ಲಿನ ವಿಫುಲ ಅವಕಾಶಗಳು ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಮಾಹಿತಿಯನ್ನೊಳಗೊಂಡ ತರಬೇತಿ ನಡೆಸಿಕೊಟ್ಟರು. ತರಬೇತಿ ಪಡೆದ ಜೇಸಿಯೇತರರು ಜೆಸಿಐ ಬೆಳ್ತಂಗಡಿ ಸದಸ್ಯರಾಗಿ ಸೇರ್ಪಡೆಯಾದರು ತರಬೇತುದಾರರು ನೂತನ ಸದಸ್ಯರಿಗೆ ಪ್ರಮಾಣವಚನ ಭೋದಿಸಿದರು.

ಜೆಸಿಐ ಬೆಳ್ತಂಗಡಿ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸರ್ವರಿಗೂ ಸ್ವಾಗತ ಕೋರಿದರು. ವಲಯದ ಉಪಾಧ್ಯಕ್ಷ ಜೆ.ಎಫ್.ಎಮ್ ರಂಜಿತ್ ಎಚ್‌ಡಿ ರವರು ನೂತನ ಜೇಸಿಗಳಿಗೆ ಶುಭಾಶಯ ಸಲ್ಲಿಸಿದರು. ಮಹಿಳಾ ಜೇಸಿ ಸಂಯೋಜಕಿ ಜೇಸಿ ಚಿತ್ರಪ್ರಭ ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಮೊದ್ ಕೆ ಚಿಬಿದ್ರೆ ಧನ್ಯವಾದವಿತ್ತರು.

Related posts

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಮಂಜು ಶ್ರೀ ಸೀನಿಯ‌ರ್ ಚೇಂಬರ್‌ ಬೆಳ್ತಂಗಡಿ ಘಟಕ: ಅಧ್ಯಕ್ಷರಾಗಿ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!