23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೇಸಿ ಭವನ ಬೆಳ್ತಂಗಡಿ ಇಲ್ಲಿ ಜೇಸಿಯೇತರರಿಗೆ ಒರಿಯಂಟೇಷನ್ ತರಬೇತಿ ಹಮ್ಮಿಕೊಳ್ಳಲಾಯಿತು. ಜೆಸಿಐ ಭಾರತದ ವಲಯ 15 ರ ಪೂರ್ವ ವಲಯಾಧ್ಯಕ್ಷ ಜೆಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತಾ ಇವರು ಜೆಸಿಐ ನಲ್ಲಿನ ವಿಫುಲ ಅವಕಾಶಗಳು ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಮಾಹಿತಿಯನ್ನೊಳಗೊಂಡ ತರಬೇತಿ ನಡೆಸಿಕೊಟ್ಟರು. ತರಬೇತಿ ಪಡೆದ ಜೇಸಿಯೇತರರು ಜೆಸಿಐ ಬೆಳ್ತಂಗಡಿ ಸದಸ್ಯರಾಗಿ ಸೇರ್ಪಡೆಯಾದರು ತರಬೇತುದಾರರು ನೂತನ ಸದಸ್ಯರಿಗೆ ಪ್ರಮಾಣವಚನ ಭೋದಿಸಿದರು.

ಜೆಸಿಐ ಬೆಳ್ತಂಗಡಿ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸರ್ವರಿಗೂ ಸ್ವಾಗತ ಕೋರಿದರು. ವಲಯದ ಉಪಾಧ್ಯಕ್ಷ ಜೆ.ಎಫ್.ಎಮ್ ರಂಜಿತ್ ಎಚ್‌ಡಿ ರವರು ನೂತನ ಜೇಸಿಗಳಿಗೆ ಶುಭಾಶಯ ಸಲ್ಲಿಸಿದರು. ಮಹಿಳಾ ಜೇಸಿ ಸಂಯೋಜಕಿ ಜೇಸಿ ಚಿತ್ರಪ್ರಭ ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಮೊದ್ ಕೆ ಚಿಬಿದ್ರೆ ಧನ್ಯವಾದವಿತ್ತರು.

Related posts

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya

ನಾರಾವಿ ಉದ್ಯಮಿ ಸುಂದರ ಕೋಟ್ಯಾನ್ ನಿಧನ

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya
error: Content is protected !!