23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

ನಾರಾವಿ : ಇಲ್ಲಿಯ ಮಂಜುನಗರ ಮಿತ್ತೊಟ್ಟು ಎಂಬಲ್ಲಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.30ರಂದು ನಡೆದಿದೆ.

ಘಟನೆ ವಿವರ: ನಾರಾವಿ ಗ್ರಾಮದ ಮಂಜುನಗರ ಮಿತ್ತೊಟ್ಟು ತಿರುವು ಎಂಬಲ್ಲಿ ಗುರುವಾಯನಕೆರೆ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಾಲಕ ಗಣೇಶ್‌ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಕಾರು ಚಾಲನಾ ಹತೋಟಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕಾರು ಜಖಂಗೊಂಡು ತಿರುಗಿ ನಿಂತಿದ್ದು, ಕಾರಿನಲ್ಲಿದ್ದ ಜೀವನ್ ಕೆ ಬಲ ಭುಜಕ್ಕೆ ಗುದ್ದಿದ ಗಾಯ ಹಾಗೂ ಶಶಾಂಕ ರವರಿಗೆ ಎದೆಗೆ ಗುದ್ದಿದ ಗಾಯವಾಗಿ, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ಆರೋಪ, ಅಪಪ್ರಚಾರ ಮಾಡಿದ ಹಿನ್ನೆಲೆ: ಸುದ್ದಿ ಬಿಡುಗಡೆ ಪತ್ರಿಕೆಯ ಇಬ್ಬರ ಸದಸ್ಯತನ ಅಮಾನತು

Suddi Udaya
error: Content is protected !!