26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

ಬೆಳ್ತಂಗಡಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1ರ ಫಲಿತಾಂಶ ನಾಳೆ ಮೇ. 2ರಂದು ಪ್ರಕಟವಾಗಲಿದೆ.

ಬೆಳಗ್ಗೆ 11.30ಕ್ಕೆ ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶವನ್ನು karresults.nic.in ವೆಬ್ ಸೈಟ್ ನಲ್ಲಿ ಮಧ್ಯಾಹ್ನ 12.30ಗೆ ವೀಕ್ಷಿಸಬಹುದು.

Related posts

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಶಾಂತಶ್ರೀ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಆಯ್ಕೆ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya
error: Content is protected !!