31.1 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

ಹೊಸಂಗಡಿ: ಇಲ್ಲಿಯ ಪಡ್ಡಂದಡ್ಕ ಎಂಬಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಇದರ ಉದ್ಘಾಟನಾ ಸಮಾರಂಭವು ಎ.30ರಂದು ನೆರವೇರಿತು.


ಉಡುಪಿ ಕಟಪಾಡಿ-ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀಪೀಠದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಉದ್ಘಾಟಿಸಿ ಆಶೀರ್ವಚನ ನೀಡಿದರು.


ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಅನುವಂಶೀಯ ಆಡಳಿತ ಮೊಕ್ತೇಸರ ಎ. ಜೀವಂಧರ್ ಕುಮಾರ್, ಪಡ್ಡಂದಡ್ಕ ಜುಮ್ಮಾ ಮಸೀದಿ ಖತೀಬರು ಬಹು| ಖಲಂದರ್ ಬಾಖವಿ, ತಾ.ಪಂ. ಮಾಜಿ ಸದಸ್ಯ ವಿಜಯ ಗೌಡ ವೇಣೂರು ಭಾಗವಹಿಸಿದರು.
ವೇದಿಕೆಯಲ್ಲಿ ಆನಂದ ಆಚಾರ್ಯ, ಶ್ರೀಧರ ಆಚಾರ್ಯ, ಸುಂದರ ಆಚಾರ್ಯ, ಯೋಗೀಶ್ ಆಚಾರ್ಯ ಮಂಗಳೂರು, ಕೇಶವ ಆಚಾರ್ಯ ಮುಂಬೈ, ಆರ್.ಕೆ ಶಬೀರ್, ರೋಶನ್ ಉಪಸ್ಥಿತರಿದ್ದರು.


ಮಾಲಕರಾದ ಚೈತ್ರಾ ಸಂದೀಪ್ ಆಚಾರ್ಯ ರವರು ಅತಿಥಿಗಳನ್ನು ಸತ್ಕರಿಸಿ ಗೌರವಿಸಿದರು. ವಿಜಯ ಗೌಡ ಕಾರ್ಯಕ್ರಮ ನಿರೂಪಿಸಿದರು. ಪತ್ರಕರ್ತ ಹೆಚ್. ಮಹಮ್ಮದ್ ಸ್ವಾಗತಿಸಿ, ವಂದಿಸಿದರು.

ಗ್ರಾಹಕರಿಗೆ ಲಕ್ಕಿ ಕೂಪನ್:
ರೂ.3೦೦ ಪೆಟ್ರೋಲ್ ಖರೀದಿಗೆ ಲಕ್ಕಿ ಕೂಪನ್ ಹಾಗೂ ರೂ.1,000 ಡಿಸೇಲ್ ಖರೀದಿಗೆ ಲಕ್ಕಿ ಕೂಪನ್ ನೀಡಲಾಗುವುದು.
ಪ್ರಥಮ ಬಹುಮಾನ – ಸ್ಮಾರ್ಟ್ ಫೋನ್
ದ್ವಿತೀಯ ಬಹುಮಾನ – ಲ್ಯಾಪ್ ಟಾಪ್
ತೃತೀಯ ಬಹುಮಾನ – ಎಲ್.ಇ.ಡಿ. ಟಿವಿ
ಡ್ರಾ ದಿನಾಂಕ : 22 ಅಕ್ಟೋಬರ್ 2025

Related posts

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!