September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

ಹೊಸಂಗಡಿ: ಇಲ್ಲಿಯ ಪಡ್ಡಂದಡ್ಕ ಎಂಬಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಇದರ ಉದ್ಘಾಟನಾ ಸಮಾರಂಭವು ಎ.30ರಂದು ನೆರವೇರಿತು.


ಉಡುಪಿ ಕಟಪಾಡಿ-ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀಪೀಠದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಉದ್ಘಾಟಿಸಿ ಆಶೀರ್ವಚನ ನೀಡಿದರು.


ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಅನುವಂಶೀಯ ಆಡಳಿತ ಮೊಕ್ತೇಸರ ಎ. ಜೀವಂಧರ್ ಕುಮಾರ್, ಪಡ್ಡಂದಡ್ಕ ಜುಮ್ಮಾ ಮಸೀದಿ ಖತೀಬರು ಬಹು| ಖಲಂದರ್ ಬಾಖವಿ, ತಾ.ಪಂ. ಮಾಜಿ ಸದಸ್ಯ ವಿಜಯ ಗೌಡ ವೇಣೂರು ಭಾಗವಹಿಸಿದರು.
ವೇದಿಕೆಯಲ್ಲಿ ಆನಂದ ಆಚಾರ್ಯ, ಶ್ರೀಧರ ಆಚಾರ್ಯ, ಸುಂದರ ಆಚಾರ್ಯ, ಯೋಗೀಶ್ ಆಚಾರ್ಯ ಮಂಗಳೂರು, ಕೇಶವ ಆಚಾರ್ಯ ಮುಂಬೈ, ಆರ್.ಕೆ ಶಬೀರ್, ರೋಶನ್ ಉಪಸ್ಥಿತರಿದ್ದರು.


ಮಾಲಕರಾದ ಚೈತ್ರಾ ಸಂದೀಪ್ ಆಚಾರ್ಯ ರವರು ಅತಿಥಿಗಳನ್ನು ಸತ್ಕರಿಸಿ ಗೌರವಿಸಿದರು. ವಿಜಯ ಗೌಡ ಕಾರ್ಯಕ್ರಮ ನಿರೂಪಿಸಿದರು. ಪತ್ರಕರ್ತ ಹೆಚ್. ಮಹಮ್ಮದ್ ಸ್ವಾಗತಿಸಿ, ವಂದಿಸಿದರು.

ಗ್ರಾಹಕರಿಗೆ ಲಕ್ಕಿ ಕೂಪನ್:
ರೂ.3೦೦ ಪೆಟ್ರೋಲ್ ಖರೀದಿಗೆ ಲಕ್ಕಿ ಕೂಪನ್ ಹಾಗೂ ರೂ.1,000 ಡಿಸೇಲ್ ಖರೀದಿಗೆ ಲಕ್ಕಿ ಕೂಪನ್ ನೀಡಲಾಗುವುದು.
ಪ್ರಥಮ ಬಹುಮಾನ – ಸ್ಮಾರ್ಟ್ ಫೋನ್
ದ್ವಿತೀಯ ಬಹುಮಾನ – ಲ್ಯಾಪ್ ಟಾಪ್
ತೃತೀಯ ಬಹುಮಾನ – ಎಲ್.ಇ.ಡಿ. ಟಿವಿ
ಡ್ರಾ ದಿನಾಂಕ : 22 ಅಕ್ಟೋಬರ್ 2025

Related posts

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ಮೇ 17: ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ

Suddi Udaya
error: Content is protected !!