23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘ, ಮುಂಡಾಜೆ ಹಾಗೂ ಚಿರಂಜೀವಿ ಯುವಕ ಮಂಡಲ ಕಾನರ್ಪ ಮತ್ತು ಮಹಮ್ಮಾಯಿ ಸೇವಾ ಸ್ಪಂದನ ಕಡಿರುದ್ಯಾವರ ಇದರ ಜಂಟಿ ಕೂಡುವಿಕೆಯೊಂದಿಗೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿರಾಟ್ ಹಿಂದೂ ಸೇವಾ ಸಂಘ, ಮುಂಡಾಜೆ ವತಿಯಿಂದ

ಸೋಮಂತಡ್ಕ ಪೇಟೆಯಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆಯು ಎ.30 ರಂದು ಸಂಜೆ ಸೋಮಂತಡ್ಕ ವಠಾರದಲ್ಲಿ ನಡೆಯಿತು.

Related posts

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

Suddi Udaya
error: Content is protected !!