22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಂಗಳೂರು ನಗರದ ಹೊರವಲಯದ ಕುಡುಪು ಮೈದಾನದ ಬಳಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ, ಈ ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಮುಂದೆ

ಈ ರೀತಿಯ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮವಹಿಸಬೇಕು ಎಂದು ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದರು.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!