23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಹುರ್ತಾಜೆ ನಿವಾಸಿ ಹಿರಿಯ ಕೃಷಿಕರು ಹಾಗೂ ಮುತ್ಸದ್ದಿಯಾಗಿದ್ದ ದಿ. ಬಾಬು ಶೆಟ್ಟಿ ಅವರ ಪತ್ನಿ ಸೀತಾ ಶೆಟ್ಟಿ(90ವ.) ರವರು ವಯೋ ಸಹಜ ಅಸೌಖ್ಯದಿಂದ ಮೇ 1ರಂದು ಸ್ವಗೃಹದಲ್ಲಿ ನಿಧನರಾದರು.

ಆದರ್ಶ ಗೃಹಿಣಿಯಾಗಿದ್ದ ಅವರು ಕೊಡುಗೈ ದಾನಿಯಾಗಿದ್ದರು. ಮನೆಗೆ ಯಾರೇ ಬಂದರೂ ಅನ್ನದಾಸೋಹಗೈಯುತ್ತಿದ್ದರು.
ಮೃತರು ನಾಲ್ವರು ಪುತ್ರಿಯರಾದ ಶೋಭಾವತಿ, ಚಂದ್ರಾವತಿ, ನೀಲಾವತಿ ಮತ್ತು ಜಲಜಾಕ್ಷಿ, ಏಕೈಕ ಪುತ್ರ ಠಾಗೋರ್‌ನಾಥ್ವ ಶೆಟ್ಡಿ(ಮಧು) ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!