22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

ಲಾಯಿಲ: ಎ.30 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಲಾಯಿಲ ಗ್ರಾಮದ ಸಂಗಾತಿನಗರ ಎಂಬಲ್ಲಿ ಬೃಹದಾಕಾರದ ಮೂರು ಮರಗಳು ವಿದ್ಯುತ್ ಕಂಬದ ಮೇಲೆ ಬಿದ್ದು ಅಪಾರ ಹಾನಿಯಾಗುದರ ಜೊತೆಗೆ ರಸ್ತೆಗೆ ಅಡ್ದಲಾಗಿ ಬಿದ್ದ ಘಟನೆ ನಡೆದಿದೆ.

ವಿಷಯ ತಿಳಿದ ಕೂಡಲೆ ಗ್ರಾಮ ಪಂಚಾಯಿತಿ ಸದಸ್ಯರಾದ ಅರವಿಂದ್ ಹಾಗೂ ಗಣೇಶ್ ಇವರು ತಕ್ಷಣ ಸ್ಪಂದಿಸಿ ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಿ ಕೂಡಲೇ ಪಂಚಾಯತ್ ಮುಖಾಂತರ ಮರ ಕಟ್ಟಿಂಗ್ ಮಾಡುವವರನ್ನು ತರಿಸಿ ರಸ್ತೆಗೆ ಅಡ್ಡಲಾಗಿ ಬಿದ್ದಿದ ಮರವನ್ನು ತೆರವುಗೊಳಿಸಿದ್ದಾರೆ. ತಕ್ಷಣ ಸ್ಪಂದಿಸಿದ ಇವರ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಈ ತೆರವು ಕಾರ್ಯದಲ್ಲಿ ನಿವೃತ್ತ ಸೈನಿಕರಾದ ಉಮೇಶ್, ವರದಿಗಾರರಾದ ಉದಯ ಲಾಯಿಲ, ಉದ್ಯಮಿಗಳಾದ ಅಶೋಕ್ ಶೆಟ್ಟಿ ಅರುಣ್, ಜೋಶಿಲ್ ಹಾಗೂ ಇನ್ನಿತರರು ಸಹಕರಿಸಿದ್ದಾರೆ.

Related posts

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya
error: Content is protected !!